ಗೋಮಾಂಸ ಸಾಗಾಟ ನಡೆಸುತ್ತಿದ್ದ ಆರೋಪಿಯ ಬಂಧನ

🖋ವರದಿ:-ವೀರಮಣಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿಗೆ ಗೋಮಾಂಸ ಸಾಗಾಟ ನಡೆಸಿ ಮಾರಾಟ ಮಾಡುತ್ತಿದ್ದ ಮೊಹಮ್ಮದ್ ಅಲಿ ಎಂಬ 35 ವರ್ಷದವನ್ನು, ಮುತ್ತಿಗೆಪುರದ ಹಂಡಗುಳಿ ದಾರಿಯಲ್ಲಿ ಭಜರಂಗದಳದ ಕಾರ್ಯಕರ್ತರು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈತನು ಈ ಹಿಂದೆ ಗೋ ಮಾಂಸವನ್ನು ಸಾಗಾಟ ನಡೆಸಿದ ಆರೋಪವಿದೆ, ಭಜರಂಗದಳದ ಕಾರ್ಯಕರ್ತರು ಈತನನ್ನು ಪೋಲಿಸರಿಗೆ ಒಪ್ಪಿಸಿದ್ದಾರೆ, ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಆರೋಪಿಯನ್ನು ಹಾಗೂ ಸಾಗಾಟ ನಡೆಸುತ್ತಿದ್ದ ಮಾಂಸವನ್ನು ವಶಕ್ಕೆ ಪಡೆದ ಪೋಲಿಸರು ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ,

Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?