ಬಾಳೆಹೊನ್ನೂರು, ಶಾಲೆಯ 40 ವಿದ್ಯಾರ್ಥಿಗಳಿಗೆ ಕರೋನ ದೃಢ,

 

ವರದಿ:- ವೀರಮಣಿ ,


ಚಿಕ್ಕಮಗಳೂರು : ರಾಜ್ಯದಲ್ಲಿ  ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಬಾಳೆಹೊನ್ನೂರಿನ ಜವಾಹರ್ ನವೋದಯ ವಸತಿ ಶಾಲೆಯ 40 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ವರದಿಯಾಗಿದೆ.

Comments

Popular posts from this blog

ಕೊಪ್ಪ, ಶಾಲೆಯ ಮಕ್ಕಳನ್ನ ಅಟೋ ಚಾಲಕರ ಸೀಟಿನಿಂದ ಇಳಿಸಿದ ಪಿ ಎಸ್ ಐ ಬಸವರಾಜ್, ಚಾಲಕರಿಗೆ ಎಚ್ಚರಿಕೆ

250ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್‌ನಲ್ಲಿ ಪತನ,!