ಬಾಳೆಹೊನ್ನೂರು, ಶಾಲೆಯ 40 ವಿದ್ಯಾರ್ಥಿಗಳಿಗೆ ಕರೋನ ದೃಢ,

 

ವರದಿ:- ವೀರಮಣಿ ,


ಚಿಕ್ಕಮಗಳೂರು : ರಾಜ್ಯದಲ್ಲಿ  ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಬಾಳೆಹೊನ್ನೂರಿನ ಜವಾಹರ್ ನವೋದಯ ವಸತಿ ಶಾಲೆಯ 40 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ವರದಿಯಾಗಿದೆ.

Comments

Popular posts from this blog

ಕೊಪ್ಪ:- ಪ್ರತಿಭೆಗೆ ಪ್ರೋತ್ಸಾಹ: ಕೊಪ್ಪದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನ, ವಿದ್ಯಾರ್ಥಿಗಳ ಸಾಧನೆಗೆ ಕೊಪ್ಪದಲ್ಲಿ ಭರ್ಜರಿ ಗೌರವ,