ಕವಿಶೈಲ ಮಲೆನಾಡು ಕ್ರಿಯೇಷನ್ ಯೂಟ್ಯೂಬ್ ವತಿಯಿಂದ ಸನ್ಮಾನ ಕಾರ್ಯಕ್ರಮ.


ವರದಿ:- ವೀರಮಣಿ 


-ಯೂಟ್ಯೂಬ್ ಚಾನಲ್ ನ ಸಾರಥಿ ಅಖಿಲೇಶ್ ನೇತೃತ್ವ 


ಶಿವಮೊಗ್ಗ :ಕವಿಶೈಲ ಮಲೆನಾಡು ಕ್ರಿಯೇಶನ್ ಯೂಟ್ಯೂಬ್ ಚಾನೆಲ್ ವತಿಯಿಂದ ಭಾನುವಾರ ಕಿಯೋನಿಕ್ಸ್ ಕಂಪ್ಯೂಟರ್ ತರಬೇತಿ ಕೇಂದ್ರ, ಕೊಪ್ಪದಲ್ಲಿ  ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಏರ್ಪಡಿಸಿದ್ದ ಗೀತಗಾಯನ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಹಾಗೂ ಸೇನಾ ದಳಕ್ಕೆ ಆಯ್ಕೆಗೊಂಡಿರುವ ನಿತಿನ್ ಮತ್ತು ಸಂಗೀತ ಕ್ಷೇತ್ರದಲ್ಲಿ ಪುಟ್ಟ ಹೆಜ್ಜೆಯನ್ನು ಇಡುತ್ತಿರುವ ನಿಕ್ಷೀಪ್ ಇವರಿಗೆ ಸನ್ಮಾನ ಕಾರ್ಯಕ್ರಮ ನೆರವೇರಿತು. ಸಂಗೀತ ಶಿಕ್ಷಕರಾದ ಬಸವರಾಜ್ ಬಾರ್ಕೇರ್, ಕವಿಶೈಲ ಮಲೆನಾಡು ಕ್ರಿಯೇಶನ್ ಚಾನೆಲ್ ನ  ಸಾರಥಿ ಅಖಿಲೇಶ್ ಎಂ ಹಾಗೂ ಮತ್ತಿತರು ಉಪಸ್ಥಿತರಿದ್ದರು.



Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?