ಮೂಡಗೆರೆ,ತೋಟಕ್ಕೆ ಬೆಂಕಿ,ಸಂಪೂರ್ಣ ನಾಶ,


 ವರದಿ:-ವೀರಮಣಿ 


ಚಿಕ್ಕಮಗಳೂರು:-

ಮೂಡಿಗೆರೆ ತಾಲೂಕಿನ ಬೆಟ್ಟಗೆರೆ ಗ್ರಾಮದ ರತೀಶ್ ಎಂಬುವವರಿಗೆ ಸೇರಿದ ಸುಮಾರು ಮೂರು ಎಕರೆ ತೋಟಕ್ಕೆ ಬೆಂಕಿ ಬಿದ್ದು ಸಂಪೂರ್ಣ ನಾಶವಾಗಿದೆ.



ತೋಟದಲ್ಲಿ ಬೆಳೆದ ಅಡಿಕೆ ಮತ್ತು  ಕಾಫಿ ಗಿಡಗಳು  ಬೆಂಕಿಗೆ ಆಹುತಿಗೆ ಸಂಪೂರ್ಣ ನಾಶವಾಗಿದೆ,

ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ

ಈ ತೋಟ ಕೆಲವರ್ಷಗಳ ಹಿಂದೆ ಗಿಡಗಳನ್ನು ನಾಟಿ ಮಾಡಲಾಗಿತ್ತು,  ಸಂಪೂರ್ಣ ನಾಶವಾಗಿರುವುದು ರೈತರ ಹೊಟ್ಟೆ ಮೇಲೆ ಬರೆ ಎಳೆದಂತೆ ಆಗಿದೆ,

2000 ಅಡಿಕೆ ಗಿಡ ...2000 ಕಾಫಿ ಗಿಡ ಬೆಂಕಿಗಾಹುತಿ,


ಆಕಸ್ಮಿಕವಾಗಿ ಬೆಂಕಿ ಹತ್ತಿರುವುದು ಅನುಮಾನಕ್ಕೆ ಎಡೆ ಮಾಡಿದೆ,!






Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?