ಶೃಂಗೇರಿಯಲ್ಲಿ ಯುವಕನ ಆತ್ಮಹತ್ಯೆ
ವರದಿ:- ಮಜೀದ್ ಸಣ್ಣಕೇರೆ
ವಾರ್ತಾ ಸಾರಥಿ 26, 2022
ಶೃಂಗೇರಿ :- ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕೂತುಗೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಟ್ಟಗೆರೆ ಸುನೀಲ್ ಎಂಬ ಯುವಕ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಸುನೀಲ್ ವಾಹನಗಳ ಬಾಡಿಗೆಯನ್ನು ಮಾಡುತ್ತಿದ್ದರು. ಕೌಟುಂಬಿಕ ಕಲಹ ಆತ್ಮಹತ್ಯೆಗೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ, ಆದರೆ ನಿಖರ ಕಾರಣಗಳೇನು ಎಂಬುದು ಈವರೆಗೆ ತಿಳಿದು ಬಂದಿಲ್ಲ.
Comments
Post a Comment