ಮಗನಿಗೆ ಪೆಟ್ರೋಲ್ ಹಾಕಿ ಸುಟ್ಟ ಅಪ್ಪ,12 ಸಾವಿರ ಹಣ ಕಳೆದುಕೊಂಡಿದ್ದಕ್ಕೆ,!
ಬೆಂಗಳೂರು : ಬೆಂಗಳೂರಿನ ಆಜಾದ್ ನಗರದಲ್ಲಿ 12 ಸಾವಿರ ರೂಪಾಯಿ ಹಣ ಕಳೆದುಕೊಂಡಿದ್ದಕ್ಕೆ ಸ್ವಂತ ಮಗನನ್ನೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿರುವ ಅಮಾನವೀಯ ಘಟನೆ ನಡೆದಿದೆ . ಬೆಂಗಳೂರಿನ ಆಜಾದ್ ನಗರದ ನಿವಾಸಿ ಸುರೇಂದ್ರ ಎಂಬವರೇ ತಮ್ಮ ಮಗ ಅರ್ಪಿತ್ ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ .
ಈ ಅಮಾನವೀಯ ಘಟನೆಯ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಳೆದ ವಾರ ಅರ್ಪಿತ್ 12 ಸಾವಿರ ರೂಪಾಯಿ ಕಳೆದುಕೊಂಡಿದ್ದಕ್ಕೆ ಸುರೇಂದ್ರ ಅವರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ .
ಜಾಹೀರಾತು:-
ತಕ್ಷಣವೇ ಸ್ಥಳೀಯರು ಅರ್ಪಿತ್ನನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ . ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾನೆ,



Comments
Post a Comment