ಕೊಪ್ಪ,ಸಣ್ಣಕೇರೆ ಶಾಲೆಯಲ್ಲಿ,ಕ್ಷಯರೋಗ ಕಾಯಿಲೆಯ ಬಗ್ಗೆ ಜನ ಜಾಗೃತಿ,


  ಕೊಪ್ಪ:- ತಾಲ್ಲೂಕಿನ ಸಣ್ಣಕೆರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ' ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ'ದ ಅಂಗವಾಗಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು . ಕಾಯಿಲೆ ಬಗ್ಗೆ ಜಾಗೃತಿ ಮೂಡಿಸುವ ಕರಪತ್ರಗಳ ಮೂಲಕ ಮಕ್ಕಳು ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿದರು.ಕ್ಷಯ ರೋಗ ಚಿಕಿತ್ಸಾ ಆಂದೋಲನದ ಘೋಷಣೆಗಳನ್ನು ಕೂಗಿದರು . ಮನೆಗಳು , ಅಂಗಡಿಗಳಿಗೆ ಭೇಟಿ ನೀಡಿ ಮಾಹಿತಿ ಕರಪತ್ರಗಳನ್ನು ನೀಡಿದರು,




 ಹರಂದೂರು ಸಮುದಾಯ ಆರೋಗ್ಯ ಅಧಿಕಾರಿ ಅನಿತಾ ಲವಿನಾ ಡಿಸೋಜ , ಸಮುದಾಯ ಆರೋಗ್ಯ ಅಧಿಕಾರಿ ನಿವೇದಿತಾ , ಸಹಶಿಕ್ಷಕಿ ಭಾರತಿ , ಆಶಾ ಕಾರ್ಯಕರ್ತೆ ಪುಷ್ಪ ಇದ್ದರು .


ವರದಿ 🖋 ಮಜೀದ್ ಕೊಪ್ಪ 






Comments

Popular posts from this blog

ಕೊಪ್ಪ, ಶಾಲೆಯ ಮಕ್ಕಳನ್ನ ಅಟೋ ಚಾಲಕರ ಸೀಟಿನಿಂದ ಇಳಿಸಿದ ಪಿ ಎಸ್ ಐ ಬಸವರಾಜ್, ಚಾಲಕರಿಗೆ ಎಚ್ಚರಿಕೆ

250ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್‌ನಲ್ಲಿ ಪತನ,!