ಕೊಪ್ಪ,ಸಣ್ಣಕೇರೆ ಶಾಲೆಯಲ್ಲಿ,ಕ್ಷಯರೋಗ ಕಾಯಿಲೆಯ ಬಗ್ಗೆ ಜನ ಜಾಗೃತಿ,


  ಕೊಪ್ಪ:- ತಾಲ್ಲೂಕಿನ ಸಣ್ಣಕೆರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ' ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ'ದ ಅಂಗವಾಗಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು . ಕಾಯಿಲೆ ಬಗ್ಗೆ ಜಾಗೃತಿ ಮೂಡಿಸುವ ಕರಪತ್ರಗಳ ಮೂಲಕ ಮಕ್ಕಳು ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿದರು.ಕ್ಷಯ ರೋಗ ಚಿಕಿತ್ಸಾ ಆಂದೋಲನದ ಘೋಷಣೆಗಳನ್ನು ಕೂಗಿದರು . ಮನೆಗಳು , ಅಂಗಡಿಗಳಿಗೆ ಭೇಟಿ ನೀಡಿ ಮಾಹಿತಿ ಕರಪತ್ರಗಳನ್ನು ನೀಡಿದರು,




 ಹರಂದೂರು ಸಮುದಾಯ ಆರೋಗ್ಯ ಅಧಿಕಾರಿ ಅನಿತಾ ಲವಿನಾ ಡಿಸೋಜ , ಸಮುದಾಯ ಆರೋಗ್ಯ ಅಧಿಕಾರಿ ನಿವೇದಿತಾ , ಸಹಶಿಕ್ಷಕಿ ಭಾರತಿ , ಆಶಾ ಕಾರ್ಯಕರ್ತೆ ಪುಷ್ಪ ಇದ್ದರು .


ವರದಿ 🖋 ಮಜೀದ್ ಕೊಪ್ಪ 






Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?