ಮಹಿಳಾ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಮೂವರು ಆಯ್ಕೆ,

  


ಚಿಕ್ಕಮಗಳೂರು : ರಾಜ್ಯದಲ್ಲೇ ಪ್ರಪ್ರ ಥಮ ಬಾರಿಗೆ ಮಹಿಳಾ ಸಾಹಿತ್ಯ ಪರಿಷತ್ತು ಜಿಲ್ಲೆಯಲ್ಲಿ ಅಸ್ತಿತ್ವಕ್ಕೆ ಬಂದಿದ್ದು , ಅಜ್ಜಂಪುರ ಘಟಕದ ತಾಲೂಕು ಅಧ್ಯಕ್ಷರಾಗಿ ಮುಗುಳಿ ಲಕ್ಷ್ಮೀದೇವಮ್ಮ , ನರಸಿಂಹರಾಜಪುರ ತಾಲೂಕು ಅಧ್ಯಕ್ಷರಾಗಿ ಭಾಗ್ಯ ನಂಜುಂಡಸ್ವಾಮಿ ಹಾಗೂ ಕೊಪ್ಪ ತಾಲೂಕು ಅಧ್ಯಕ್ಷರಾಗಿ ಮೈತ್ರಾ ಗಣೇಶ್ ಆಯ್ಕೆಯಾಗಿದ್ದಾರೆ . ಹೆಣ್ಣು ಸ್ತ್ರೀ ಕುಲದ ಶಕ್ತಿ , ಮಹಿಳಾ ಕಸಾಪ ಘಟಕಗಳನ್ನು ಮುನ್ನಲೆಗೆ ತರುವುದರೊಂದಿಗೆ ಕನ್ನಡ ನಾಡು , ನುಡಿ , ನೆಲ ಮತ್ತು ಜಲಕ್ಕೆ ಸಂಬಂಧಿಸಿದಂತೆ ಎಲ್ಲರೂ ಸೇರಿ ಕೈ ಜೋಡಿಸಿ ಕನ್ನಡದ ರಥವನ್ನು ಎಳೆಯೋಣವೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷಸೂರಿ ಶ್ರೀನಿವಾಸ್ ತಿಳಿಸಿದ್ದಾರೆ.





Comments

Popular posts from this blog

ಕೊಪ್ಪ, ಶಾಲೆಯ ಮಕ್ಕಳನ್ನ ಅಟೋ ಚಾಲಕರ ಸೀಟಿನಿಂದ ಇಳಿಸಿದ ಪಿ ಎಸ್ ಐ ಬಸವರಾಜ್, ಚಾಲಕರಿಗೆ ಎಚ್ಚರಿಕೆ

250ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್‌ನಲ್ಲಿ ಪತನ,!