ಮಹಿಳಾ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಮೂವರು ಆಯ್ಕೆ,

  


ಚಿಕ್ಕಮಗಳೂರು : ರಾಜ್ಯದಲ್ಲೇ ಪ್ರಪ್ರ ಥಮ ಬಾರಿಗೆ ಮಹಿಳಾ ಸಾಹಿತ್ಯ ಪರಿಷತ್ತು ಜಿಲ್ಲೆಯಲ್ಲಿ ಅಸ್ತಿತ್ವಕ್ಕೆ ಬಂದಿದ್ದು , ಅಜ್ಜಂಪುರ ಘಟಕದ ತಾಲೂಕು ಅಧ್ಯಕ್ಷರಾಗಿ ಮುಗುಳಿ ಲಕ್ಷ್ಮೀದೇವಮ್ಮ , ನರಸಿಂಹರಾಜಪುರ ತಾಲೂಕು ಅಧ್ಯಕ್ಷರಾಗಿ ಭಾಗ್ಯ ನಂಜುಂಡಸ್ವಾಮಿ ಹಾಗೂ ಕೊಪ್ಪ ತಾಲೂಕು ಅಧ್ಯಕ್ಷರಾಗಿ ಮೈತ್ರಾ ಗಣೇಶ್ ಆಯ್ಕೆಯಾಗಿದ್ದಾರೆ . ಹೆಣ್ಣು ಸ್ತ್ರೀ ಕುಲದ ಶಕ್ತಿ , ಮಹಿಳಾ ಕಸಾಪ ಘಟಕಗಳನ್ನು ಮುನ್ನಲೆಗೆ ತರುವುದರೊಂದಿಗೆ ಕನ್ನಡ ನಾಡು , ನುಡಿ , ನೆಲ ಮತ್ತು ಜಲಕ್ಕೆ ಸಂಬಂಧಿಸಿದಂತೆ ಎಲ್ಲರೂ ಸೇರಿ ಕೈ ಜೋಡಿಸಿ ಕನ್ನಡದ ರಥವನ್ನು ಎಳೆಯೋಣವೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷಸೂರಿ ಶ್ರೀನಿವಾಸ್ ತಿಳಿಸಿದ್ದಾರೆ.





Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?