ಕನ್ನಡಿಗನ ರಣ ಕಹಳೆ, ಕೆನಡಾ ಪಾರ್ಲಿಮೆಂಟಿನಲ್ಲಿ ಕನ್ನಡದಲ್ಲೇ ಆರಂಭಿಸಿದ ಮಾತು,

 



ಕೆನಡಾ : ಕೆನಡಾ ಪಾರ್ಲಿಮೆಂಟ್ ನಲ್ಲಿ ಸಂಸದ ಚಂದ್ರ ಆರ್ಯ ಕನ್ನಡದಲ್ಲಿ ಮಾತನಾಡಿದ್ದು , ಇದೇ ಮೊದಲ ಬಾರಿಗೆ ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡದ ಕಹಳೆ ಮೊಳಗಿದೆ . ನಾನು ನನ್ನ ಮಾತೃ ಭಾಷೆಯಾದ ಕನ್ನಡದಲ್ಲಿ ಮಾತನಾಡುತ್ತೇನೆ ಎಂದ ಸಂಸದ ಚಂದ್ರ ಆರ್ಯ ಅವರು ಕನ್ನಡದಲ್ಲಿ ಮಾತನಾಡಿದ್ದಾರೆ . ಎಲ್ಲಾದರೂ ಇರು , ಎಂತಾದರು ಇರು , ಎಂದೆಂದಿಗೂ ನೀ ಕನ್ನಡವಾಗಿರು ಎಂದು ಹೇಳುವ ಮೂಲಕ ಕನ್ನಡದಲ್ಲಿ ತಮ್ಮ ಭಾಷಣವನ್ನು ಮುಗಿಸಿದ್ದಾರೆ .

Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?