ಕನ್ನಡಿಗನ ರಣ ಕಹಳೆ, ಕೆನಡಾ ಪಾರ್ಲಿಮೆಂಟಿನಲ್ಲಿ ಕನ್ನಡದಲ್ಲೇ ಆರಂಭಿಸಿದ ಮಾತು,
ಕೆನಡಾ : ಕೆನಡಾ ಪಾರ್ಲಿಮೆಂಟ್ ನಲ್ಲಿ ಸಂಸದ ಚಂದ್ರ ಆರ್ಯ ಕನ್ನಡದಲ್ಲಿ ಮಾತನಾಡಿದ್ದು , ಇದೇ ಮೊದಲ ಬಾರಿಗೆ ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡದ ಕಹಳೆ ಮೊಳಗಿದೆ . ನಾನು ನನ್ನ ಮಾತೃ ಭಾಷೆಯಾದ ಕನ್ನಡದಲ್ಲಿ ಮಾತನಾಡುತ್ತೇನೆ ಎಂದ ಸಂಸದ ಚಂದ್ರ ಆರ್ಯ ಅವರು ಕನ್ನಡದಲ್ಲಿ ಮಾತನಾಡಿದ್ದಾರೆ . ಎಲ್ಲಾದರೂ ಇರು , ಎಂತಾದರು ಇರು , ಎಂದೆಂದಿಗೂ ನೀ ಕನ್ನಡವಾಗಿರು ಎಂದು ಹೇಳುವ ಮೂಲಕ ಕನ್ನಡದಲ್ಲಿ ತಮ್ಮ ಭಾಷಣವನ್ನು ಮುಗಿಸಿದ್ದಾರೆ .
Comments
Post a Comment