ಕನ್ನಡಿಗನ ರಣ ಕಹಳೆ, ಕೆನಡಾ ಪಾರ್ಲಿಮೆಂಟಿನಲ್ಲಿ ಕನ್ನಡದಲ್ಲೇ ಆರಂಭಿಸಿದ ಮಾತು,

 



ಕೆನಡಾ : ಕೆನಡಾ ಪಾರ್ಲಿಮೆಂಟ್ ನಲ್ಲಿ ಸಂಸದ ಚಂದ್ರ ಆರ್ಯ ಕನ್ನಡದಲ್ಲಿ ಮಾತನಾಡಿದ್ದು , ಇದೇ ಮೊದಲ ಬಾರಿಗೆ ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡದ ಕಹಳೆ ಮೊಳಗಿದೆ . ನಾನು ನನ್ನ ಮಾತೃ ಭಾಷೆಯಾದ ಕನ್ನಡದಲ್ಲಿ ಮಾತನಾಡುತ್ತೇನೆ ಎಂದ ಸಂಸದ ಚಂದ್ರ ಆರ್ಯ ಅವರು ಕನ್ನಡದಲ್ಲಿ ಮಾತನಾಡಿದ್ದಾರೆ . ಎಲ್ಲಾದರೂ ಇರು , ಎಂತಾದರು ಇರು , ಎಂದೆಂದಿಗೂ ನೀ ಕನ್ನಡವಾಗಿರು ಎಂದು ಹೇಳುವ ಮೂಲಕ ಕನ್ನಡದಲ್ಲಿ ತಮ್ಮ ಭಾಷಣವನ್ನು ಮುಗಿಸಿದ್ದಾರೆ .

Comments

Popular posts from this blog

ಕೊಪ್ಪ, ಶಾಲೆಯ ಮಕ್ಕಳನ್ನ ಅಟೋ ಚಾಲಕರ ಸೀಟಿನಿಂದ ಇಳಿಸಿದ ಪಿ ಎಸ್ ಐ ಬಸವರಾಜ್, ಚಾಲಕರಿಗೆ ಎಚ್ಚರಿಕೆ

250ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್‌ನಲ್ಲಿ ಪತನ,!