ಬಾಳೆಹೊನ್ನೂ:- ಬನ್ನೂರು ಶಿವಣ್ಣ ಗೌಡ ಎಂಬುವವರ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಕಾರ್ಮಿಕರು ಅಂದಿನ ಕೆಲಸ ಮುಗಿಸಿ ರಾತ್ರಿ ಮದ್ಯಪಾನ ಮಾಡುವ ಸಂದರ್ಭದಲ್ಲಿ ಕಾರ್ಮಿಕನ ಮೇಲೆ ಹಲ್ಲೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ .


ರಾತ್ರಿ ಮದ್ಯಪಾನ ಮಾಡುತ್ತಾ ಕುಳಿತಿದ್ದಾಗ ಮಣಿ , ಶಿವಕುಮಾರ್ , ಕೃಷ್ಣ ಈ ತೋಟದ ಕೆಲಸ ಬಿಟ್ಟು ಬೇರೆ ಕಡೆಗೆ ಹೋಗೋಣ ಎಂದಿದ್ದಾರೆ . ಆದರೆ ಏಕಾಏಕಿ ಹೀಗೆ ಮಾಡುವುದು ಸಮಂಜಸವಲ್ಲ ಕೆಲಸ ಬಿಡುವ ವಿಚಾರ ಮಾಲೀಕರಿಗೆ ತಿಳಿಸೋಣ ಎಂದು ಹಲ್ಲೆಗೀಡಾದ ರವಿ ಹೇಳಿದ್ದಾನೆ , ಇಷ್ಟಕ್ಕೇ ಕೋಪಗೊಂಡ ಮಣಿ , ಶಿವಕುಮಾರ್ , ಕೃಷ್ಣ ಎಂಬ ಕಾರ್ಮಿಕರು ಕತ್ತಿ , ದೊಣ್ಣಿಯಿಂದ ರವಿ ಮೇಲೆ ಹಲ್ಲೆ ನಡೆಸಿದ್ದಾರೆ . ಗಾಯಾಳು ರವಿಗೆ ಬಾಳೆಹೊನ್ನೂರು ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಮಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು , ಘಟನಾ ಸಂಬಂಧ ಬಾಳೆಹೊನ್ನೂರು ಠಾಣೆಯಲ್ಲಿ ದೂರು ದಾಖಲಾಗಿದೆ .




🖊️ವೀರಮಣಿ


Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?