ಭದ್ರಾ ಹಿನ್ನೀರಿನಲ್ಲಿ ಮೀನು ಹಿಡಿಯಲು ಹೋದ ಯುವಕ ಮೃತವಾಗಿ ಪತ್ತೆ,


 

ನರಸಿಂಹರಾಜಪುರ:- ಭದ್ರಾ ಹಿನ್ನೀರಿನಲ್ಲಿ ಮೀನು ಹಿಡಿಯುಲು ಹೋಗಿದ್ದ ಯುವಕ ಆಕಸ್ಮಿಕವಾಗಿ ಸಾವನಪ್ಪಿದ್ದು, ಮೃತ ದೇಹ ಭದ್ರಾ ಹಿನ್ನೀರಿನಲ್ಲಿ ತೇಲುವ ರೂಪದಲ್ಲಿ ಮೀನುಗಾರರಿಗೆ ಕಂಡುಬಂದಿದ್ದು ಈ ವಿಷಯ ತಿಳಿದು ಮಾನ್ಯ ಶಾಸಕರು  ಪೋಲಿಸ್ ಇಲಾಖೆಯ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ತುರ್ತಾಗಿ ಮರಣೋತ್ತರ ಪರೀಕ್ಷೆ ಮುಗಿಸಿ ಮೃತದೇಹದವನ್ನು ಕುಟುಂಬದವರಿಗೆ ಹಸ್ತಾಂತರಿಸುವಂತೆ ತಾಲ್ಲೂಕು ವೈದ್ಯಾಧಿಕಾರಿಗಳಿಗೆ‌ ಸೂಚನೆ ನೀಡಿದರು,



🖋ವೀರಮಣಿ


Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?