ನರಸಿಂಹರಾಜಪುರ, ನಿಯಂತ್ರಣ ತಪ್ಪಿದ ಬೈಕ್,ಸ್ಥಳದಲ್ಲೇ ಅಸುನೀಗಿದ ಸವಾರ



ನಿಯಂತ್ರಣ ತಪ್ಪಿದ ಬೈಕ್,ಸ್ಥಳದಲ್ಲೇ ಅಸುನೀಗಿದ ಸವಾರ


 

ನರಸಿಂಹರಾಜಪುರ:- ತಾಲೂಕಿನ ಅಳೆಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದ್ದು ಬೈಕ್ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ . ಮೃತ ದುರ್ದೈವಿಯನ್ನು ಕಳಸದ ಬಾಳೆಹೊಳೆ ಮೂಲದ ವಿಶ್ವನಾಥ್ ಹೊಳ್ಳ ( 55 ) ಎಂದು ಗುರುತಿಸಲಾಗಿದೆ. ಶಿವಮೊಗ್ಗದಿಂದ ಬಾಳೆಹೊಳೆ ಕಡೆಗೆ ತೆರಳುವಾಗ ಬೈಕ್ ನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ .


 ಘಟನಾ ಸಂಬಂಧ ನರಸಿಂಹರಾಜಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .





🖊️ ವೀರಮಣಿ,


Comments

Popular posts from this blog

ಕೊಪ್ಪ, ಶಾಲೆಯ ಮಕ್ಕಳನ್ನ ಅಟೋ ಚಾಲಕರ ಸೀಟಿನಿಂದ ಇಳಿಸಿದ ಪಿ ಎಸ್ ಐ ಬಸವರಾಜ್, ಚಾಲಕರಿಗೆ ಎಚ್ಚರಿಕೆ

250ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್‌ನಲ್ಲಿ ಪತನ,!