ಕೊಪ್ಪ, ಗಾಂಜ ಸೇವನೆ ಆರೋಪಿಯ ಬಂಧನ


 



ಕೊಪ್ಪ:- ಹರಂದೂರು ಕುವೆಂಪುನಗರದ ಮೂರಾರ್ಜಿ ಶಾಲೆಯ ಹತ್ತಿರದ ರಸ್ತೆಯಲ್ಲಿ ರಾಮಚಂದ್ರ ಬಿನ್ ಶಿವಮೂರ್ತಿ ಕುವೆಂಪು ನಗರ ಹರಂದೂರು ಇವರು ಗಾಂಜಾ ಸೇವನೆ ಮಾಡಿ ಅಮಲಿನಲ್ಲಿ ಇರುವಂತೆ ವರ್ತಿಸುತ್ತಿದ್ದರು . ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಸದರಿ ಅಸಾಮಿಗಳನ್ನು ವಶಕ್ಕೆ ಪಡೆದು ಅಸಾಮಿ ಗಾಂಜಾ ಸೇವನೆ ಮಾಡಿದ ಬಗ್ಗೆ ವೈದ್ಯಕೀಯದಲ್ಲಿ ದೃಢಪಟ್ಟಿದ್ದು , ಅರೋಪಿ ವಿರುದ್ಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ . ಈ ಕಾರ್ಯಾಚರಣೆಯಲ್ಲಿ ಕೊಪ್ಪ ಠಾಣಾ ಪಿಎಸ್‌ಐ ಶ್ರೀನಾಥ ರೆಡ್ಡಿ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು,



🖊️ಮಜೀದ್ ಕೊಪ್ಪ

Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?