ಸಿಟ್ಟಿಗೆದ್ದ ಶಿಕ್ಷಕನಿಂದ ಬಾಸುಂಡೆ ಬರುವಂತೆ ಏಟು,ಬಾಲಕನ ಪೋಷಕರಿಂದ ತೀವ್ರ ಆಕ್ರೋಶ,


 

ಕೊಪ್ಪ:- ಶಿಕ್ಷಕರೋರ್ವರ ಮಾತಿಗೆ ವಿದ್ಯಾರ್ಥಿ ಎದುರುತ್ತರ ನೀಡಿದ ಎಂಬ ಕಾರಣಕ್ಕೆ, ಶಿಕ್ಷಕ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದಿರುವ ಘಟನೆ ಕೊಪ್ಪದ ಭಂಡಿಗಡಿ ಶಾಲೆಯಲ್ಲಿ ನಡೆದಿದೆ,


ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಭಂಡಿಗಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಶ್ರೇಯಸ್ ಎಂಬ ಆರನೇ ತರಗತಿ ಬಾಲಕನಿಗೆ ಕನ್ನಡ ಪಾಠ ಮಾಡುತ್ತಿದ್ದ ಶಿಕ್ಷಕ ನಾಗರಾಜ್ ಸರಿಯಾಗಿ ಬರೆಯುವಂತೆ ಹೇಳಿದ್ದಾರೆ . ಈ ಸಂದರ್ಭದಲ್ಲಿ ವಿದ್ಯಾರ್ಥಿ ಎದುರುತ್ತರ ನೀಡಿದ ಪರಿಣಾಮ ಸಿಟ್ಟಿಗೆದ್ದ ಶಿಕ್ಷಕ ಹೊಡೆದಿದ್ದಾರೆ . ವಿದ್ಯಾರ್ಥಿಯ ಕಾಲಿಗೆ ಬೆನ್ನಿಗೆ ಶಿಕ್ಷಕ ನಾಗರಾಜ್ ಮನ ಬಂದಂತೆ ಬಾಸುಂಡೆ ಬರುವಂತೆ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ .




🖊️ ವೀರಮಣಿ







Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?