ಕೊಪ್ಪ, ಫಲಾನಭವಿಗಳಿಗೆ ಅರಣ್ಯ ಇಲಾಖೆಯಿಂದ ಸಸಿ ವಿತರಣೆ,



ಕೊಪ್ಪ ತಾಲೂಕಿನ ಸಾಮಾಜಿಕ ಅರಣ್ಯವತಿಯಿಂದ ವನಮಹೋತ್ಸವ ಮತ್ತು ಫಲಾನುಭವಿಗಳಿಗೆ ಸಸಿ ವಿತರಣಾ ಕಾರ್ಯಕ್ರಮ ನಡೆಯಿತು . ಈ ಸಂದರ್ಭದಲ್ಲಿ ಶಾಸಕ ಟಿ ಡಿ ರಾಜೇಗೌಡ , ಜಿಲ್ಲಾ ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಪ್ರಭು , ಕೊಪ್ಪ ತಾಲ್ಲೂಕು ಪಂ . ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ನವೀನ್ , ಅರಣ್ಯ ಇಲಾಖೆಯ ಅಧಿಕಾರಿಗಳು , ಹರಂದೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಕೊಪ್ಪ ಪಟ್ಟಣ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು .



 



ತಾಲೂಕಿನ ಹರಂದೂರು ಗ್ರಾಮದಲ್ಲಿ ನಡೆದ ವಿಶ್ವ ಪರಿಸರ ದಿನದ ಅಂಗವಾಗಿ " ಹಸಿರು ಗ್ರಾಮ ಅಭಿಯಾನ " ಕಾರ್ಯಕ್ರಮದಲ್ಲಿ ಶಾಸಕ ಟಿ ಡಿ ರಾಜೇಗೌಡ ಭಾಗವಹಿಸಿ ಗಿಡ ನೆಡುವ ಮೂಲಕ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ಜಿಲ್ಲಾ ಪಂ.ಮುಖ್ಯ ಕಾರ್ಯನಿವಾಹಕ ಅಧಿಕಾರಿಗಳಾದ ಶ್ರೀ ಪ್ರಭು , ಕೊಪ್ಪ ಇ.ಒ ಶ್ರೀ ನವೀನ್ , ಅರಣ್ಯ ಇಲಾಖೆಯ ಅಧಿಕಾರಿಗಳು , ಮತ್ತು ಹರಂದೂರು ಪಂಚಾಯಿತಿಯ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು .



🖋 ಮಜೀದ್ ಕೊಪ್ಪ 








Comments

Popular posts from this blog

ಕೊಪ್ಪ, ಶಾಲೆಯ ಮಕ್ಕಳನ್ನ ಅಟೋ ಚಾಲಕರ ಸೀಟಿನಿಂದ ಇಳಿಸಿದ ಪಿ ಎಸ್ ಐ ಬಸವರಾಜ್, ಚಾಲಕರಿಗೆ ಎಚ್ಚರಿಕೆ

250ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್‌ನಲ್ಲಿ ಪತನ,!