ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರಿದ ಮಳೆ ; ಜು .6 ರಿಂದ ನಾಲ್ಕು ದಿನಗಳ ಕಾಲ 5 ತಾಲೂಕಿನ ಶಾಲೆಗಳಿಗೆ ರಜೆ,


 ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರಿದ ಮಳೆ ; ಜು .6 ರಿಂದ ನಾಲ್ಕು ದಿನಗಳ ಕಾಲ 5 ತಾಲೂಕಿನ ಶಾಲೆಗಳಿಗೆ ರಜೆ,


 ಜಿಲ್ಲೆಯಲ್ಲಿ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಮುಂದಿನ ನಾಲ್ಕು ದಿನಗಳ ಮಲೆನಾಡು ಭಾಗದ ಶಾಲಾಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ .


ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ವಿಪರೀತ ಮಳೆಯಾಗುತ್ತಿದ್ದು , ಕಳಸ , ಕೊಪ್ಪ , ಶೃಂಗೇರಿ , ಎನ್.ಆರ್ ಪುರ , ಮೂಡಿಗೆರೆ ಹಾಗೂ ಚಿಕ್ಕಮಗಳೂರು ತಾಲೂಕಿನ ಅಂಬಳೆ , ಲಕ್ಯ ಹೋಬಳಿಗಳನ್ನು ಬಿಟ್ಟು ಉಳಿದ ಭಾಗಕ್ಕೆ ರಜೆಯನ್ನು ಘೋಷಿಸಿದ್ದಾರೆ . ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತೀರುವ ಕಾರಣ ಶೈಕ್ಷಣಿಕ ಸಂಸ್ಥೆಗಳಾದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜು .06 ರಿಂದ 9 ರ ವರೆಗೆ ರಜೆಯನ್ನು ನೀಡಲಾಗಿದೆ .






🖋ಮಜೀದ್ ಕೊಪ್ಪ


Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?