ಅಲ್ ಮದೀನಾ ಕುವೈಟ್ ರಾಷ್ಟ್ರೀಯ ಸಮಿತಿಯಿಂದ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ಅನುಸ್ಮರಣೆ,






 
ಅಲ್ ಮದೀನಾ ಕುವೈಟ್ ರಾಷ್ಟ್ರೀಯ ಸಮಿತಿಯಿಂದ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ಅನುಸ್ಮರಣೆ,




ಅಲ್ ಮದೀನಾ ಕುವೈಟ್  ರಾಷ್ಟ್ರೀಯ ಸಮಿತಿಯ ವತಿಯಿಂದ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ಮಂಜನಾಡಿ ಮರ್ಹೂಂ ಅಹ್ಮದ್ ಉಸ್ತಾದ್ ಮಾಣಿಕ್ಕೂತ್ತ್    ಅನುಸ್ಮರಣೆ ಕಾರ್ಯಕ್ರಮವು ದಿನಾಂಕ 1/7/2022 ರಂದು ಶುಕ್ರವಾರ ಕುವೈಟ್  ಫರ್ವಾನಿಯ ತಾಜುಲ್ ಉಲಮಾ ಕೆಸಿಎಫ್ ಸೆಂಟರ್ನಲ್ಲಿ  ಅತೀ ವಿಜೃಂಭಣೆ ಯಿಂದ ಅಲ್ ಮದೀನಾ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಬಹು ಸಾಹುಲ್ ಹಮೀದ್ ಸಅದಿ ಝುಹುರಿ ಉಸ್ತಾದರ ಅಧ್ಯಕ್ಷತೆ ಯಲ್ಲಿ ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿಯ ಶಿಕ್ಷಣ ಅಧ್ಯಕ್ಷ ಬಹು ಬಾದುಷಾ ಸಖಾಫಿ  ಉಸ್ತಾದರ ಬದರ್ ಮೌಲಿದ್ ಪಾರಾಯಣ ದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು.



 ಮುಖ್ಯ ಅತಿಥಿ ಗಳಾಗಿ ಗೌರವಾನಿತ್ವ ಸಯ್ಯಿದ್ ಹಾಮಿದ್ ಫಝಲ್ ಕೋಯಮ್ಮ ಅಲ್ ಬುಖಾರಿ ತಂಞಳ್  ಕೂರತ್ ರವರ ನೇತೃತ್ವ ಹಾಗೂ ದುವಾ ದೊಂದಿಗೆ ನಡೆದ ಕಾರ್ಯಕ್ರಮವನ್ನು ಅಲ್ ಮದೀನಾ ಕುವೈಟ್  ರಾಷ್ಟ್ರೀಯ ಸಮಿತಿಯ ಕಾರ್ಯದರ್ಶಿ ಮೂಸ ಇಬ್ರಾಹಿಂ ಸ್ವಾಗತ ಭಾಷಣ ಮಾಡಿದರು       ICF ಕುವೈಟ್ ರಾಷ್ಟ್ರೀಯ ಸಮಿತಿಯ 
ಅಧ್ಯಕ್ಷರಾದ ಬಹು ಅಬ್ದುಲ್ ಹಕೀಮ್ ದಾರಿಮಿ ಉಸ್ತಾದರು ಉದ್ಘಾಟನೆ ಮಾಡಿದರು
ಅಶಂಸ ಭಾಷಣ ಕೆಸಿಎಫ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರು ಬಹು ಹುಸೈನ್ ಎರ್ಮಡ್ ಉಸ್ತಾದ್ ರವರು ಮಾಡಿದರು 
ಮುಖ್ಯ ಅತಿಥಿ ಯಾಗಿ ಆಗಮಿಸಿದ  ಬಹು ಅಬ್ದುಲ್ ಖಾದರ್ ಮದನಿ ಪಳ್ಳಂಗೋಡ್ ಜನರಲ್ ಸೆಕ್ರೆಟರಿ ಕೇರಳ ಮುಸ್ಲಿಂ ಜಮಾಆತ್ ಕಾಸರಗೋಡು ಜಿಲ್ಲೆ ಮರ್ಹೂಂ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ರವರ ಮತ್ತು ಮರ್ಹೂಂ ಅಹ್ಮದ್ ಉಸ್ತಾದ್ ಮಾಣಿಕೊತ್ತ್  ರವರ ಅನುಸ್ಮರಣೆ  ವಿವರಾವಾಗಿ  ತಿಳಿಸಿದರು. ಹಾಗೂ ಕಾರ್ಯಕ್ರಮದ ನಿರೂಪಣೆ ಯನ್ನು ಕೆಸಿಎಫ್ INC ಕೌನ್ಸಿಲರ್ ಬಹು ಅಬ್ದುಲ್ ರಹ್ಮಾನ್ ಸಖಾಫಿ ನಿರ್ವಹಿಸಿದರು.ಸಭೆಯಲ್ಲಿ ಅಲ್ ಮದೀನಾ ಕಮಿಟಿಯ ಸದಸ್ಯರು ಮತ್ತು ಕೆಸಿಎಫ್ ರಾಷ್ಟ್ರೀಯ ನಾಯಕರು ಝೋನ್ ನಾಯಕರು ಮತ್ತು ಸೆಕ್ಟರ್ ನಾಯಕರು icf ಸದಸ್ಯರು ಭಾಗವಹಿಸಿದರು ಕೊನೆಯಲ್ಲಿ ಅಲ್ ಮದೀನಾ ಸಮಿತಿಯ   ಮಾಜಿ ಅಧ್ಯಕ್ಷರು ಆದ ಅಬ್ದುಲ್ ರಹ್ಮಾನ್ ಸಖಾಫಿ ಉಸ್ತಾದರು ಧನ್ಯವಾದಗೈದು  ಮೂರು ಸ್ವಲಾತಿನೊಂದಿಗೆ ಕಾರ್ಯಕ್ರಮ ಮುಕ್ತಾಯ ಗೊಂಡಿತು



ವರದಿ, ಇಬ್ರಾಹಿಂ ವೇಣೂರು












Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?