ಕೊಪ್ಪದ ಜೆಡಿಎಸ್ ಕಚೇರಿಯಲ್ಲಿ ಉಚಿತ ಹೃದ್ರೋಗ ತಪಾಸಣಾ ಶಿಬಿರ ನಡೆಯಿತು.


 


ಕೊಪ್ಪದ ಜೆಡಿಎಸ್ ಕಚೇರಿಯಲ್ಲಿ ಉಚಿತ ಹೃದ್ರೋಗ ತಪಾಸಣಾ ಶಿಬಿರ ನಡೆಯಿತು.ಪಕ್ಷದ ರಾಜ್ಯ ಉಪಾಧ್ಯಕ್ಷ ತುಮುಖಾನೆ ಸುಧಾಕರ್ ಎಸ್.ಶೆಟ್ಟಿ ತಮ್ಮಜನ್ಮದಿನದ ಪ್ರಯುಕ್ತ ಉಚಿತ ಹೃದ್ರೋಗ ತಪಾಸಣಾ ಶಿಬಿರ ಆಯೋಜಿಸಿದ್ದರು . ಈ ಶಿಬಿರದಲ್ಲಿ ನೂರಾರು ಹೃದ್ರೋಗ ತಪಾಸಣೆಗೆ ಒಳಗಾದರು.ನಂತರ ಹಾಜರಿದ್ದ ತಜ್ಞ ವೈದ್ಯರನ್ನು ತುಮುಖಾನೆ ಸುಧಾಕರ್ ಶೆಟ್ಟಿ ಗೌರವಿಸಿದರು.ಪಕ್ಷದ ಮುಖಂಡರಾದ ಎಚ್.ಜಿ.ವೆಂಕಟೇಶ್,ನಂದಿನಿ ಸುರೇಶ್, ದಿವಾಕರ್ ಭಟ್ ಮತ್ತಿತರರು ಹಾಜರಿದ್ದರು .





🖊️ಮಜೀದ್ ಕೊಪ್ಪ

Comments

Popular posts from this blog

ಕೊಪ್ಪ, ಶಾಲೆಯ ಮಕ್ಕಳನ್ನ ಅಟೋ ಚಾಲಕರ ಸೀಟಿನಿಂದ ಇಳಿಸಿದ ಪಿ ಎಸ್ ಐ ಬಸವರಾಜ್, ಚಾಲಕರಿಗೆ ಎಚ್ಚರಿಕೆ

250ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್‌ನಲ್ಲಿ ಪತನ,!