ಕಾರ್ಕಳ,ಮದರಸತುಲ್ಲ್ ಬದ್ರಿಯಾ ಜುಮ್ಮಾ ಮಸೀದಿ,ಜರಿಗುಡ್ಡೆ


 


ಕಾರ್ಕಳ:- ಅಲ್ ಮದರಸತುಲ್ಲ್ ಬದ್ರಿಯಾ ಜುಮಾ ಮಸೀದಿ (ರಿ ) ಜರಿಗುಡ್ಡೆ ಕಾರ್ಕಳ ಉಡುಪಿ ಜಿಲ್ಲೆ ಇವರ ವತಿಯಿಂದ ಮಾದರಿ ಸ್ವಾತಂತ್ರ್ಯ ಸ್ವರ್ಣ ಮಹೋತ್ಸವ ಸಲುವಾಗಿ ಬೆಳಿಗ್ಗೆ ಸಮಯ 7 ಕ್ಕೆ ಸರಿಯಾಗಿ ಧ್ವಜಾರೋಹಣ ನಡೆಸಲಾಗುವುದು ಎಂದು ಬದ್ರಿಯಾ ಮಸೀದಿಯ ಅಧ್ಯಕ್ಷರಾದ ಜನಾಬ್ ಅಬ್ದುಲ್ ರಝಕ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು,




                    ಈ ಕಾರ್ಯಕ್ರಮಕ್ಕೆ ಶುಭ ಕೋರುವವರು

                               ಯಾಕೂಬ್ ಕಾರ್ಕಳ 

ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ

Comments

Popular posts from this blog

ಕೊಪ್ಪ, ಶಾಲೆಯ ಮಕ್ಕಳನ್ನ ಅಟೋ ಚಾಲಕರ ಸೀಟಿನಿಂದ ಇಳಿಸಿದ ಪಿ ಎಸ್ ಐ ಬಸವರಾಜ್, ಚಾಲಕರಿಗೆ ಎಚ್ಚರಿಕೆ

250ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್‌ನಲ್ಲಿ ಪತನ,!