ಕಾರ್ಕಳ,ಮದರಸತುಲ್ಲ್ ಬದ್ರಿಯಾ ಜುಮ್ಮಾ ಮಸೀದಿ,ಜರಿಗುಡ್ಡೆ


 


ಕಾರ್ಕಳ:- ಅಲ್ ಮದರಸತುಲ್ಲ್ ಬದ್ರಿಯಾ ಜುಮಾ ಮಸೀದಿ (ರಿ ) ಜರಿಗುಡ್ಡೆ ಕಾರ್ಕಳ ಉಡುಪಿ ಜಿಲ್ಲೆ ಇವರ ವತಿಯಿಂದ ಮಾದರಿ ಸ್ವಾತಂತ್ರ್ಯ ಸ್ವರ್ಣ ಮಹೋತ್ಸವ ಸಲುವಾಗಿ ಬೆಳಿಗ್ಗೆ ಸಮಯ 7 ಕ್ಕೆ ಸರಿಯಾಗಿ ಧ್ವಜಾರೋಹಣ ನಡೆಸಲಾಗುವುದು ಎಂದು ಬದ್ರಿಯಾ ಮಸೀದಿಯ ಅಧ್ಯಕ್ಷರಾದ ಜನಾಬ್ ಅಬ್ದುಲ್ ರಝಕ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು,




                    ಈ ಕಾರ್ಯಕ್ರಮಕ್ಕೆ ಶುಭ ಕೋರುವವರು

                               ಯಾಕೂಬ್ ಕಾರ್ಕಳ 

ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ

Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?