ಕೊಪ್ಪ,ಆಟೋ ಚಾಲಕ ಪ್ರದೀಪ್ ಸಾವಿನ ಸುತ್ತ ಅನುಮಾನಗಳ ಹುತ್ತ,


 


ಆಟೋ ಚಾಲಕ ದೀಪ್ ಸಾವು ಅನುಮಾನಕ್ಕೆ ಕಾರಣವಾಗಿದೆ . ಇದೊಂದು ಪೂರ್ವ ಯೋಜಿತ ಕೃತ್ಯವಾಗಿದೆ ? . ಕೂಡಲೇ ತನಿಖೆ ನಡೆಸಿ ದೀಪಕ್ ಸಾವಿಗೆ ನ್ಯಾಯ ಒದಗಿಸಿ ಕೊಡಬೇಕೆಂದು ಆಟೋ ಚಾಲಕರು ಕೊಪ್ಪ ಪೊಲೀಸ್ ಠಾಣೆ ಎದುರು ಜಮಾಯಿಸಿ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು,


ಶುಕ್ರವಾರ ರಾತ್ರಿಯಿಂದ ನಾಪತ್ತೆಯಾಗಿದ್ದ ಚೌಕಿ ಸಮೀಪದ ಕೆಸವೆ ಗ್ರಾಮದ ಆಟೋ ಚಾಲಕ ಪ್ರದೀಪ್ ಸಿ . ( ಚೌಕಿ ಪ್ರದೀಪ್ ) ( 36 ) ಅವರ ಮೃತದೇಹ ಇಂದು ಕೆಸವೆಗೆ ತೆರಳುವ ಮಾರ್ಗದಲ್ಲಿನ ಚೌಕಿ ಲೇಔಟ್ ಸಮೀಪ ಮುಸುರೇಹಳ್ಳದಲ್ಲಿ ಪತ್ತೆಯಾಗಿದೆ . ಸಾವಿಗೆ ನಿಖರ ಕಾರಣಗಳು ತಿಳಿದುಬಂದಿಲ್ಲ . ಪ್ರದೀಪ್ ಸಾವಿನ ಕುರಿತಾಗಿ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.




 🖋 ಮಜೀದ್ ಕೊಪ್ಪ,

Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?