ಶೃಂಗೇರಿ:- ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಗನ್ನಾಥ್ ಅವರು ಅನಾರೋಗ್ಯದಿಂದಾಗಿ ಇಂದು ಕೊನೆಯುಸಿರೆಳೆದಿದ್ದಾರೆ


 


ಶೃಂಗೇರಿ:- ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಗನ್ನಾಥ್ ಅವರು ಅನಾರೋಗ್ಯದಿಂದಾಗಿ ಇಂದು ಕೊನೆಯುಸಿರೆಳೆದಿದ್ದಾರೆ . ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಕಳೆದ ಒಂದು ವರ್ಷದಿಂದ ಕಾನ್ಸ್ಟೇ ಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಜಗನ್ನಾಥ್ ಪೂಜಾರಿ ( 29 ) ಅವರು ಅನಾರೋಗ್ಯದಿಂದಾಗಿ ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆಗೆ ಒಳಪಟ್ಟಿದ್ದರು, ಅವರು ಇಂದು ಮುಂಜಾನೆ 3 : 45 ರ ಸುಮಾರಿಗೆ ವಿಧಿವಶರಾಗಿದ್ದಾರೆ .


ಮೃತರ ಸಾವಿನ ಕುರಿತು ಸಹೋದ್ಯೋಗಿಗಳು ಹಾಗೂ ಶೃಂಗೇರಿ ಠಾಣೆಯ ಅಧಿಕಾರಿಗಳು ಬೇಸರವನ್ನು ವ್ಯಕ್ತಪಡಿಸಿದ್ದು , ಸಂತಾಪ ಸೂಚಿಸಿದ್ದಾರೆ . ಮೃತ ಜಗನ್ನಾಥ್ ಪೂಜಾರಿ ಅವರು ಮೂಲತಃ ಬಿಜಾಪುರದವರಾಗಿದ್ದರು.






🖋 ವೀರಮಣಿ ಬಾಳೆಹೊನ್ನುರು

Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?