ಜಯಪುರ : ಅಕ್ರಮ ಗೋಮಾಂಸ ಶೇಖರಣೆ, ಗೋಮಾಂಸ ವಶಕ್ಕೆ ಪಡೆದ ಪೊಲೀಸರು


 


ಕೊಪ್ಪ:- ತಾಲೂಕಿನ ಹೇರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿಪುರ ಷರೀಫ್ ಮನೆಗೆ ದಾಳಿ ನಡೆಸಿದ ಪೊಲೀಸರು , ಮನೆಯಲ್ಲಿ ಅಕ್ರಮವಾಗಿ ಶೇಖರಣೆ ಮಾಡಲಾಗಿದ್ದ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ .

ಈ ಕಾರ್ಯಾಚರಣೆಯು ಜಯಪುರ ಪೊಲೀಸ್ ಠಾಣೆಯ ಪಿಎಸೈ ಜ್ಯೋತಿ ಹಾಗೂ ಎಎಸೈ ನಿಂಗೇಗೌಡ ಅವರ ತಂಡ ನಡೆಸಿದ್ದು ಪೊಲೀಸರು ಪ್ರಕ್ರಿಯೆಯನ್ನು ಮುಂದುವರೆಸಿದ್ದಾರೆ . ಆರೋಪಿಯನ್ನು ಬಂಧಿಸಿದ್ದಾರೆ,


ಗೋಮಾಂಸವನ್ನು ಶೇಖರಣೆ ಮಾಡಲಾಗಿದ್ದ ಮನೆಗೆ ಪೊಲೀಸರು ದಾಳಿ ಮಾಡಿ ಅಪಾರ ಪ್ರಮಾಣದ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ .





🖋 ವೀರಮಣಿ ಬಾಳೆಹೊನ್ನುರು

Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?