ಜಯಪುರ : ಅಕ್ರಮ ಗೋಮಾಂಸ ಶೇಖರಣೆ, ಗೋಮಾಂಸ ವಶಕ್ಕೆ ಪಡೆದ ಪೊಲೀಸರು


 


ಕೊಪ್ಪ:- ತಾಲೂಕಿನ ಹೇರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿಪುರ ಷರೀಫ್ ಮನೆಗೆ ದಾಳಿ ನಡೆಸಿದ ಪೊಲೀಸರು , ಮನೆಯಲ್ಲಿ ಅಕ್ರಮವಾಗಿ ಶೇಖರಣೆ ಮಾಡಲಾಗಿದ್ದ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ .

ಈ ಕಾರ್ಯಾಚರಣೆಯು ಜಯಪುರ ಪೊಲೀಸ್ ಠಾಣೆಯ ಪಿಎಸೈ ಜ್ಯೋತಿ ಹಾಗೂ ಎಎಸೈ ನಿಂಗೇಗೌಡ ಅವರ ತಂಡ ನಡೆಸಿದ್ದು ಪೊಲೀಸರು ಪ್ರಕ್ರಿಯೆಯನ್ನು ಮುಂದುವರೆಸಿದ್ದಾರೆ . ಆರೋಪಿಯನ್ನು ಬಂಧಿಸಿದ್ದಾರೆ,


ಗೋಮಾಂಸವನ್ನು ಶೇಖರಣೆ ಮಾಡಲಾಗಿದ್ದ ಮನೆಗೆ ಪೊಲೀಸರು ದಾಳಿ ಮಾಡಿ ಅಪಾರ ಪ್ರಮಾಣದ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ .





🖋 ವೀರಮಣಿ ಬಾಳೆಹೊನ್ನುರು

Comments

Popular posts from this blog

ಕೊಪ್ಪ, ಶಾಲೆಯ ಮಕ್ಕಳನ್ನ ಅಟೋ ಚಾಲಕರ ಸೀಟಿನಿಂದ ಇಳಿಸಿದ ಪಿ ಎಸ್ ಐ ಬಸವರಾಜ್, ಚಾಲಕರಿಗೆ ಎಚ್ಚರಿಕೆ

250ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್‌ನಲ್ಲಿ ಪತನ,!