ಕಾರ್ ಶೆಡ್ಡಿನಲ್ಲಿ ನವ ವಿವಾಹಿತೆ ಆತ್ಮಹತ್ಯೆ,?ಗಂಡನ ಕುಡಿತಕ್ಕೆ ಪತ್ನಿ ಬಲಿ ನವ್ಯಶ್ರೀ ಪೋಷಕರ ದೂರು,


 


ಕಾರ್ ಶೆಡ್ಡಿನಲ್ಲಿ ನವ ವಿವಾಹಿತೆ ಆತ್ಮಹತ್ಯೆ,?ಗಂಡನ ಕುಡಿತಕ್ಕೆ ಪತ್ನಿ ಬಲಿ ನವ್ಯಶ್ರೀ ಪೋಷಕರ ದೂರು



ಚಿಕ್ಕಮಗಳೂರು:- ಐದು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವ ವಿವಾಹಿತೆಯೊಬ್ಬರು ಕಾರ್‌ ಶೆಡ್‌ನಲ್ಲಿ ನೇಣಿಗೆ ಶರಣಾಗಿದ್ದಾರೆ. ಶಿವಮೊಗ್ಗದ ಹೊಮ್ಮರಡಿ ನರ್ಸಿಂಗ್‌ ಹೋಂ ಸಂಸ್ಥಾಪಕರಾದ ಡಾ.ಜಯಶ್ರೀ ಮಗನ ಹೆಂಡತಿ ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ.ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಬಳೊಯ ದೇವರಹಳ್ಳಿ ಗ್ರಾಮದವರಾದ ನವ್ಯಶ್ರೀ, ಆಕಾಶ್‌ ಜೊತೆ ಐದು ತಿಂಗಳ ಹಿಂದೆ ಮದುವೆಯಾಗಿದ್ದಳು. ಆದ್ರೆ ಆಕಾಶ್‌ ತಡ ರಾತ್ರಿ ಮನೆಗೆ ಬರೋದು. ಮದ್ಯ ಸೇವಿಸಿ ಬರೋದು ಮಾಡುತ್ತಿದ್ದರಂತೆ. ಇದರಿಂದ ಬೇಸತ್ತು ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆಕೆಯ ಪೋಷಕರು ಆರೋಪ ಮಾಡಿದ್ದಾರೆ. ಈ ಬಗ್ಗೆ ವಿನೋಬ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


🖋ವೀರಮಣಿ ಬಾಳೆಹೊನ್ನುರು,

Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?