ಸೌದಿ ಅರೇಬಿಯಾದಲ್ಲಿ ಒಂಟೆಗೆ ಕಾರು ಢಿಕ್ಕಿಯಾಗಿ ಕರ್ನಾಟಕದ ಮೂವರು ದುರ್ಮರಣ,


 


ಸೌದಿ ಅರೇಬಿಯಾದಲ್ಲಿ ಒಂಟೆಗೆ ಕಾರು ಢಿಕ್ಕಿಯಾಗಿ ಕರ್ನಾಟಕದ ಮೂವರು ದುರ್ಮರಣ,


ರಿಯಾದ್:-ಸೌದಿ ಅರೇಬಿಯಾದಲ್ಲಿ ಶುಕ್ರವಾರ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ ದ.ಕ ಜಿಲ್ಲೆಯ ನಾಲ್ವರು ಯುವಕರು ಮೃತಪಟ್ಟ ದಾರುಣ ಘಟನೆ ನಡೆದಿದೆ.


ಮಂಗಳೂರಿನ ಹೊರವಲಯದ ಹಳೆಯಂಗಡಿ ಕದಿಕೆ ನಿವಾಸಿ ರಿಝಾನ್, ಅಕೀಲ್, ನಾಸಿರ್, ಶಿಹಾಬ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ನಾಲ್ವರು ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಖುರೈಸ್ ರಸ್ತೆಯ ಬಳಿ ಒಂಟೆಗೆ ಢಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಎನ್ನಲಾಗಿದೆ.


ಯುವಕರು SAQCO ಎಂಬ ಕಂಪೆನಿಯಲ್ಲಿ ನೌಕರರಾಗಿದ್ದು, ಕಾರಿನಲ್ಲಿದ್ದ ಮತ್ತೋರ್ವ ಬಾಂಗ್ಲಾದೇಶದ ಯುವಕ ಕೂಡ ಮೃತಪಟ್ಟಿದ್ದಾನೆ. ಎಂದು ತಿಳಿದುಬಂದಿದೆ. ಹಳೆಯಂಗಡಿ ನಿವಾಸಿ ರಿಝಾನ್ ಅವರು, 4 ತಿಂಗಳ ಹಿಂದಷ್ಟೇ ಉದ್ಯೋಗ ನಿಮಿತ್ತ ಸೌದಿ ಅರೇಬಿಯಾಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದೆ,

Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?