ಶೃಂಗೇರಿ:- ಜುಲೈ 5 ರಂದು ಪಟ್ಟಣದ ಪ್ರಗತಿ ಪರಿಶೀಲನಾ ಸಭೆ ತಾಲ್ಲೂಕು ಪಂಚಾಯಿತಿ

ಸಭಾಂಗಣದಲ್ಲಿ ನಡೆಯಲಿದ್ದು, ಜುಲೈ 5ರಂದು ಬೆಳಿಗ್ಗೆ 11:00 ಪ್ರಗತಿ ಪರಿಶೀಲನಾ ಸಭೆಗೆ TD ರಾಜೇಗೌಡ ರ ಅಧ್ಯಕ್ಷತೆ ಯೊಂದಿಗೆ ತಾಲ್ಲೂಕಿನ ಎಲ್ಲಾ ಅಧಿಕಾರಿಗಳು ಭಾಗವಹಿಸಲಿದ್ದು ಆಯಾ ಇಲಾಖೆ ಗಳ ಅಬಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ,,



🖋 ಶಬ್ಬೀರ್ ಅಹ್ಮದ್ hh ಪುರ

Comments

Popular posts from this blog

ಕೊಪ್ಪ, ಶಾಲೆಯ ಮಕ್ಕಳನ್ನ ಅಟೋ ಚಾಲಕರ ಸೀಟಿನಿಂದ ಇಳಿಸಿದ ಪಿ ಎಸ್ ಐ ಬಸವರಾಜ್, ಚಾಲಕರಿಗೆ ಎಚ್ಚರಿಕೆ

250ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್‌ನಲ್ಲಿ ಪತನ,!