ಶೃಂಗೇರಿ:- ಜುಲೈ 5 ರಂದು ಪಟ್ಟಣದ ಪ್ರಗತಿ ಪರಿಶೀಲನಾ ಸಭೆ ತಾಲ್ಲೂಕು ಪಂಚಾಯಿತಿ

ಸಭಾಂಗಣದಲ್ಲಿ ನಡೆಯಲಿದ್ದು, ಜುಲೈ 5ರಂದು ಬೆಳಿಗ್ಗೆ 11:00 ಪ್ರಗತಿ ಪರಿಶೀಲನಾ ಸಭೆಗೆ TD ರಾಜೇಗೌಡ ರ ಅಧ್ಯಕ್ಷತೆ ಯೊಂದಿಗೆ ತಾಲ್ಲೂಕಿನ ಎಲ್ಲಾ ಅಧಿಕಾರಿಗಳು ಭಾಗವಹಿಸಲಿದ್ದು ಆಯಾ ಇಲಾಖೆ ಗಳ ಅಬಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ,,



🖋 ಶಬ್ಬೀರ್ ಅಹ್ಮದ್ hh ಪುರ

Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?