ಪಟ್ಟಣ ಪಂಚಾಯಿತಿ ಪೌರಕಾರ್ಮಿಕರ ಅನಿರ್ದಿಷ್ಟವಾಧಿ ಮುಷ್ಕರ,


 ಪಟ್ಟಣ ಪಂಚಾಯಿತಿ ಪೌರಕಾರ್ಮಿಕರ ಅನಿರ್ದಿಷ್ಟವಾಧಿ ಮುಷ್ಕರ,

ಶೃಂಗೇರಿ:-ದಿನಾಂಕ :ಜುಲೈ 01,ಸೋಮವಾರದಿಂದ ಪ್ರಾರಂಭಗೊಂಡ ಮುಷ್ಕರವು ಸೇವಾಖಾಯಮಾತಿ,ನೇರ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶೃಂಗೇರಿ ಪಟ್ಟಣ ಪಂಚಾಯಿತಿ ಮುಂಭಾಗ ಇಲ್ಲಿನ ಹೊರ ಗುತ್ತಿಗೆ ಪೌರಕಾರ್ಮಿಕರು ನಡೆಸುತ್ತಿರುವ ಅನಿರ್ಧಾಷ್ಟವಾಧಿ ಮುಷ್ಕರ ಇಂದಿಗೆ ಅಂದರೆ ಗುರುವಾರಕ್ಕೆ 4ನೇ ದಿನಕ್ಕೆ ಕಾಲಿಟ್ಟಿದೆ ಪ್ರತಿ ದಿನ ಪಟ್ಟಣದ ವಾರ್ಡ್ ಮನೆಗಳಿಂದ ಕಸ ಸಂಗ್ರಹಣೆ ಮಾಡಿತ್ತಿದ್ದ ಪೌರ ಕಾರ್ಮಿಕರು ಮುಷ್ಕರ ಕೈಗೊಂಡಿದ್ದರಿಂದ ಪಟ್ಟಣದಲ್ಲಿ ಅಲ್ಲಲ್ಲಿ ಕಸ, ತ್ಯಾಜ್ಯಗಳು ಕಂಡುಬರುತ್ತಿದ್ದು ಮನೆಗಳ ಕಸ ವಿಲೇವಾರಿಯಾಗದೆ ಜನರಿಗೆ ತೊಂದರೆಉಂಟಾಗುತ್ತಿದೆ ಮನಗೊಂಡ ಜೆ ಡಿ ಎಸ್ ಮುಖಂಡ ಸುಧಾಕರ್ ಶೆಟ್ಟಿ ಮುಷ್ಕರಕ್ಕೆ ಬಂದು ಕುಳಿತು ಸಂಪೂರ್ಣ ಬೆಂಬಲ ಸೂಚಿಸುವ ಭರವಸೆ ನೀಡಿದರು.






🖋 ಶಬ್ಬೀರ್ ಅಹ್ಮಮದ್ hh ಪುರ 

Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?