ಚಿಕ್ಕಮಗಳೂರು:- ಜಿಲ್ಲೆಯ ಮೂಡಗೆರೆ ತಾಲೂಕಿನ ನೀಡುವಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಲಕ್ಷ್ಮಿ ಸಂತೋಷ್ ರವರ ಮನೆಗೆ ಮರ ಬಿದ್ದು ಮನೆ ಸಂಪೂರ್ಣ ಜಖಂ ಗೊಂಡಿದ್ದು, ನಿಡುವಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೈಟ್ ಭಗತ್ ಸಿಂಗ್ ನಗರ ದಲ್ಲಿ ಆದ ಘಟನೆ ಇದು ಸರಿಸುಮಾರು ನಿನ್ನೆ ರಾತ್ರಿ ಹತ್ತು ಗಂಟೆಗೆ ಸಂಭವಿಸಿದೆ ಎಂದು ತಿಳಿದುಬಂದಿದೆ ಪಕ್ಕದಲ್ಲಿರುವ ನಿಡುವಳೆ ಕಲ್ಮನೆ ಸ್ಟೇಟ್ ಪಕ್ಕದಲ್ಲಿರುವ ಮನೆ ಇದಾಗಿದ್ದು ಎಸ್ಟೇಟ್ ನ ಒಳಭಾಗದಲ್ಲಿರುವ ಬೃಹತ್ ಗಾತ್ರದ ಮರ ಮನೆ ಮೇಲೆ ಬಿದ್ದು ಈ ಸಮಸ್ಯೆಯಾಗಿದೆ ಹಲವು ಬಾರಿ ಕಲ್ಮನೆ ಎಸ್ಟೇಟ್ ನ ವರಿಗೆ ತಿಳಿಸಿದರು ಸಹ ನಿರ್ಲಕ್ಷತನ ವಹಿಸಿದ್ದಾರೆ ಎಂದು ಮನೆಯ ಮಾಲೀಕ ಸಂತೋಷ್ ತಿಳಿಸಿದರು,
ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,
ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ, ಜೀತೊ ಆಟೋ ಹಾಗೂ ಬೈಕ್ ನಡುವೆ ಭೀಕರ ಅಪಘಾತ (ಕಾಟಿ) ಉಮೇಶ(38 ) ವರ್ಷ,ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಜೀತೋ ಆಟೋ ಜೋಗಿಸರ ಖಾಸಿಂ ಅವರಿಗೆ ಸೇರಿದ್ದು ಎನ್ನಲಾಗಿದೆ,ಕೊಪ್ಪ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ವರದಿ:- ಮಜೀದ್ ಸಣ್ಣಕೆರೆ


Comments
Post a Comment