ಚಿಕ್ಕಮಗಳೂರು:- ಜಿಲ್ಲೆಯ ಮೂಡಗೆರೆ ತಾಲೂಕಿನ ನೀಡುವಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಲಕ್ಷ್ಮಿ ಸಂತೋಷ್ ರವರ ಮನೆಗೆ ಮರ ಬಿದ್ದು ಮನೆ ಸಂಪೂರ್ಣ ಜಖಂ ಗೊಂಡಿದ್ದು, ನಿಡುವಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೈಟ್ ಭಗತ್ ಸಿಂಗ್ ನಗರ ದಲ್ಲಿ ಆದ ಘಟನೆ ಇದು ಸರಿಸುಮಾರು ನಿನ್ನೆ ರಾತ್ರಿ ಹತ್ತು ಗಂಟೆಗೆ ಸಂಭವಿಸಿದೆ ಎಂದು ತಿಳಿದುಬಂದಿದೆ ಪಕ್ಕದಲ್ಲಿರುವ ನಿಡುವಳೆ ಕಲ್ಮನೆ ಸ್ಟೇಟ್ ಪಕ್ಕದಲ್ಲಿರುವ ಮನೆ ಇದಾಗಿದ್ದು ಎಸ್ಟೇಟ್ ನ ಒಳಭಾಗದಲ್ಲಿರುವ ಬೃಹತ್ ಗಾತ್ರದ ಮರ ಮನೆ ಮೇಲೆ ಬಿದ್ದು ಈ ಸಮಸ್ಯೆಯಾಗಿದೆ ಹಲವು ಬಾರಿ ಕಲ್ಮನೆ ಎಸ್ಟೇಟ್ ನ ವರಿಗೆ ತಿಳಿಸಿದರು ಸಹ ನಿರ್ಲಕ್ಷತನ ವಹಿಸಿದ್ದಾರೆ ಎಂದು ಮನೆಯ ಮಾಲೀಕ ಸಂತೋಷ್ ತಿಳಿಸಿದರು,
ಕೊಪ್ಪ, ಶಾಲೆಯ ಮಕ್ಕಳನ್ನ ಅಟೋ ಚಾಲಕರ ಸೀಟಿನಿಂದ ಇಳಿಸಿದ ಪಿ ಎಸ್ ಐ ಬಸವರಾಜ್, ಚಾಲಕರಿಗೆ ಎಚ್ಚರಿಕೆ
14.06.2025 ಕೊಪ್ಪ:- ಕೊಪ್ಪ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಶಾಲಾ ಮಕ್ಕಳನ್ನು ಆಟೋಗಳ ಡ್ರೈವರ್ ಸೀಟಿನಲ್ಲಿ ಕೂರಿಸಿಕೊಂಡು ಹೋಗುವುದನ್ನು ಗಮನಿಸಿದ ಕೊಪ್ಪ ಠಾಣೆಯ ಪಿ ಎಸ್ ಐ ಬಸವರಾಜ್, ಮಕ್ಕಳನ್ನು ಡ್ರೈವರ್ ಸೀಟಿನಿಂದ ಇಳಿಸಿ ಹಿಂಬದಿ ಸೀಟಿನಲ್ಲಿ ಕೂರಿಸಿ ಆಟೋ ಚಾಲಕರಿಗೆ ಸುರಕ್ಷತೆಯಿಂದ ಮಕ್ಕಳನ್ನು ಕರೆದುಕೊಂಡು ಹೋಗಲು ಸೂಕ್ತ ತಿಳುವಳಿಕೆ ನೀಡಿದ್ದು, ತಪ್ಪಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿರುತ್ತಾರೆ, ಈ ಬಗ್ಗೆ ಪಿಎಸ್ಐ ಬಸವರಾಜ್ ರವರ ಕಾರ್ಯ ಮೆಚ್ಚಿ ಸಾರ್ವಜನಿಕರು ಪ್ರಶಂಶಿಸಿರುತ್ತಾರೆ. ವಿಡಿಯೋ ನೋಡಲು ಇಲ್ಲಿ ಒತ್ತಿ, ವರದಿ,ಮಜೀದ್ ಸಣ್ಣಕೆರೆ ವಿಮಾನ ಅಪಘಾತ


Comments
Post a Comment