ಚಿಕ್ಕಮಗಳೂರಿನಲ್ಲಿ ಮುಂದುವರೆದ ಮಳೆ ಆರ್ಭಟ 

ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ, 

ಚಾರ್ಮಾಡಿ, ಕೊಟ್ಟಿಗೆಹಾರ, ಬಾಳೂರು, ಬಣಕಲ್, ಮೂಡಿಗೆರೆಯಲ್ಲಿ ಭಾರಿ ಮಳೆ 


ನಿರಂತರ ಮಳೆಯಿಂದಾಗಿ ಪ್ರವಾಸಿಗರು ಹಾಗೂ ವಾಹನ ಸವಾರರು ಪರದಾಟ 


ವಾಹನ ಚಲಾಯಿಸಲು ಆಗದೆ ನಿಂತಲ್ಲೇ ನಿಂತಿರುವ ವಾಹನಗಳು 

ಮಂಜು ಮಿಶ್ರಿತ ಮಳೆಯಿಂದಾಗಿ ರಸ್ತೆ ಕಾಣದೆ ಹೈರಾಣು 


ನಿನ್ನೆಯಿಂದಲೂ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆ 





🖋 ಶಬ್ಬೀರ್ ಅಹ್ಮದ್ hh ಪುರ

Comments

Popular posts from this blog

ಕೊಪ್ಪ, ಶಾಲೆಯ ಮಕ್ಕಳನ್ನ ಅಟೋ ಚಾಲಕರ ಸೀಟಿನಿಂದ ಇಳಿಸಿದ ಪಿ ಎಸ್ ಐ ಬಸವರಾಜ್, ಚಾಲಕರಿಗೆ ಎಚ್ಚರಿಕೆ

250ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್‌ನಲ್ಲಿ ಪತನ,!