ಚಿಕ್ಕಮಗಳೂರಿನಲ್ಲಿ ಮುಂದುವರೆದ ಮಳೆ ಆರ್ಭಟ 

ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ, 

ಚಾರ್ಮಾಡಿ, ಕೊಟ್ಟಿಗೆಹಾರ, ಬಾಳೂರು, ಬಣಕಲ್, ಮೂಡಿಗೆರೆಯಲ್ಲಿ ಭಾರಿ ಮಳೆ 


ನಿರಂತರ ಮಳೆಯಿಂದಾಗಿ ಪ್ರವಾಸಿಗರು ಹಾಗೂ ವಾಹನ ಸವಾರರು ಪರದಾಟ 


ವಾಹನ ಚಲಾಯಿಸಲು ಆಗದೆ ನಿಂತಲ್ಲೇ ನಿಂತಿರುವ ವಾಹನಗಳು 

ಮಂಜು ಮಿಶ್ರಿತ ಮಳೆಯಿಂದಾಗಿ ರಸ್ತೆ ಕಾಣದೆ ಹೈರಾಣು 


ನಿನ್ನೆಯಿಂದಲೂ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆ 





🖋 ಶಬ್ಬೀರ್ ಅಹ್ಮದ್ hh ಪುರ

Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?