ಎನ್ ಆರ್ ಪುರ,ಸಾಲ ಭಾದೆ :- ಮನನೊಂದ ರೈತ ಆತ್ಮಹತ್ಯೆ "


 


ಸಾಲ ಭಾದೆ :- ಮನನೊಂದ ರೈತ ಆತ್ಮಹತ್ಯೆ "

       ಎನ್ ಆರ್ ಪುರ ತಾಲೂಕಿನ ಮೆಣಸೂರಿನ ಬಸ್ ನಿಲ್ದಾಣದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ  ಬೆಳಕಿಗೆ ಬಂದಿದೆ.

 ತಿಮ್ಮಪ್ಪ ಗುರುವಾ (50)ಆತ್ಮಹತ್ಯೆ ಮಾಡಿಕೊಂಡಿರುವ ರೈತ, ಕೃಷಿ ಅಭಿವೃದ್ಧಿಗಾಗಿ ಸ್ವಸಹಾಯ ಸಂಘದಲ್ಲಿ 5 ಲಕ್ಷ ಸಾಲ ಮಾಡಿದ್ದು ಸರಿಯಾದ ಬೆಳೆ ಬಾರದೆ ಇದ್ದು ಮನನೊಂದು ಪಕ್ಕದ ಬಸ್ ನಿಲ್ದಾಣದಲ್ಲಿ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಕುರಿತು ಎನ್ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ವರದಿ,ಶಬ್ಬೀರ್ ಅಹ್ಮದ್ hh ಪುರ 

Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?