ಎನ್ ಆರ್ ಪುರ,ಸಾಲ ಭಾದೆ :- ಮನನೊಂದ ರೈತ ಆತ್ಮಹತ್ಯೆ "


 


ಸಾಲ ಭಾದೆ :- ಮನನೊಂದ ರೈತ ಆತ್ಮಹತ್ಯೆ "

       ಎನ್ ಆರ್ ಪುರ ತಾಲೂಕಿನ ಮೆಣಸೂರಿನ ಬಸ್ ನಿಲ್ದಾಣದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ  ಬೆಳಕಿಗೆ ಬಂದಿದೆ.

 ತಿಮ್ಮಪ್ಪ ಗುರುವಾ (50)ಆತ್ಮಹತ್ಯೆ ಮಾಡಿಕೊಂಡಿರುವ ರೈತ, ಕೃಷಿ ಅಭಿವೃದ್ಧಿಗಾಗಿ ಸ್ವಸಹಾಯ ಸಂಘದಲ್ಲಿ 5 ಲಕ್ಷ ಸಾಲ ಮಾಡಿದ್ದು ಸರಿಯಾದ ಬೆಳೆ ಬಾರದೆ ಇದ್ದು ಮನನೊಂದು ಪಕ್ಕದ ಬಸ್ ನಿಲ್ದಾಣದಲ್ಲಿ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಕುರಿತು ಎನ್ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ವರದಿ,ಶಬ್ಬೀರ್ ಅಹ್ಮದ್ hh ಪುರ 

Comments

Popular posts from this blog

ಕೊಪ್ಪ, ಶಾಲೆಯ ಮಕ್ಕಳನ್ನ ಅಟೋ ಚಾಲಕರ ಸೀಟಿನಿಂದ ಇಳಿಸಿದ ಪಿ ಎಸ್ ಐ ಬಸವರಾಜ್, ಚಾಲಕರಿಗೆ ಎಚ್ಚರಿಕೆ

250ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್‌ನಲ್ಲಿ ಪತನ,!