ಎನ್ ಆರ್ ಪುರ,ಸಾಲ ಭಾದೆ :- ಮನನೊಂದ ರೈತ ಆತ್ಮಹತ್ಯೆ "


 


ಸಾಲ ಭಾದೆ :- ಮನನೊಂದ ರೈತ ಆತ್ಮಹತ್ಯೆ "

       ಎನ್ ಆರ್ ಪುರ ತಾಲೂಕಿನ ಮೆಣಸೂರಿನ ಬಸ್ ನಿಲ್ದಾಣದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ  ಬೆಳಕಿಗೆ ಬಂದಿದೆ.

 ತಿಮ್ಮಪ್ಪ ಗುರುವಾ (50)ಆತ್ಮಹತ್ಯೆ ಮಾಡಿಕೊಂಡಿರುವ ರೈತ, ಕೃಷಿ ಅಭಿವೃದ್ಧಿಗಾಗಿ ಸ್ವಸಹಾಯ ಸಂಘದಲ್ಲಿ 5 ಲಕ್ಷ ಸಾಲ ಮಾಡಿದ್ದು ಸರಿಯಾದ ಬೆಳೆ ಬಾರದೆ ಇದ್ದು ಮನನೊಂದು ಪಕ್ಕದ ಬಸ್ ನಿಲ್ದಾಣದಲ್ಲಿ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಕುರಿತು ಎನ್ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ವರದಿ,ಶಬ್ಬೀರ್ ಅಹ್ಮದ್ hh ಪುರ 

Comments

Popular posts from this blog

ಕೊಪ್ಪ:- ಪ್ರತಿಭೆಗೆ ಪ್ರೋತ್ಸಾಹ: ಕೊಪ್ಪದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನ, ವಿದ್ಯಾರ್ಥಿಗಳ ಸಾಧನೆಗೆ ಕೊಪ್ಪದಲ್ಲಿ ಭರ್ಜರಿ ಗೌರವ,