ತಿರುವನಂತಪುರ,ಮಗನಿಂದಲೇ,ಕುಟುಂಬದ ಐವರ ಬರ್ಬರ ಹತ್ಯೆ,ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಆಸ್ಪತ್ರೆಯಲ್ಲಿ,
ಮಗನಿಂದಲೇ,ಕುಟುಂಬದ ಐವರ ಬರ್ಬರ ಹತ್ಯೆ,ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ, ಕೇರಳ, ವ್ಯಕ್ತಿಯೊಬ್ಬ ಪೊಲೀಸ್ ಠಾಣೆಗೆ ತೆರಳಿ, ತಾಯಿ ಮತ್ತು ಗೆಳತಿ ಸೇರಿದಂತೆ 6 ಮಂದಿಯನ್ನು ಕೊಂದಿರುವುದಾಗಿ ಹೇಳಿ,ಪೋಲಿಸ್ ಠಾಣೆಗೆ ಬಂದು ಶರಣಾಗಿದ್ದೆನೆ, ಕೇರಳದ ತಿರುವನಂತಪುರಂನಲ್ಲಿ ಮೂರು ಪ್ರತ್ಯೇಕ ಸ್ಥಳಗಳಲ್ಲಿ 23 ವರ್ಷದ ವ್ಯಕ್ತಿಯೊಬ್ಬ ತನ್ನ ಸಹೋದರ ಸೇರಿದಂತೆ ತನ್ನ ಕುಟುಂಬದ ನಾಲ್ವರು ಸದಸ್ಯರನ್ನು ಮತ್ತು ತನ್ನ ಗೆಳತಿಯನ್ನು ಕೊಂದು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ, ಬಲಿಯಾದವರಲ್ಲಿ ಆರೋಪಿಯ ಸಹೋದರ, ಅಜ್ಜಿ, ಚಿಕ್ಕಪ್ಪ, ಚಿಕ್ಕಮ್ಮ ಮತ್ತು ಗೆಳತಿ ಸೇರಿದ್ದಾರೆ ತಾಯಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ, ಕೇರಳದ ತಿರುವನಂತಪುರಂನಲ್ಲಿ ಸೋಮವಾರ 23 ವರ್ಷದ ಯುವಕನೊಬ್ಬ ವಿಷ ಕುಡಿದು ಪೊಲೀಸ್ ಠಾಣೆಗೆ ನುಗ್ಗಿ ತನ್ನ ತಾಯಿ, ಹದಿಹರೆಯದ ಸಹೋದರ ಮತ್ತು ಗೆಳತಿ ಸೇರಿದಂತೆ ಆರು ಮಂದಿಯನ್ನು ಕೊಂದಿರುವುದಾಗಿ ಹೇಳಿಕೊಂಡಾಗ ಸಾಮೂಹಿಕ ಹತ್ಯೆಯ ಆಘಾತಕಾರಿ ಪ್ರಕರಣ ಬಯಲಾಗಿದೆ. ಪೊಲೀಸರು ಇದುವರೆಗೆ ಐದು ಸಾವುಗಳನ್ನು ದೃಢಪಡಿಸಿದ್ದಾರೆ. ಸೋಮವಾರ ಸಂಜೆ ಕೆಲವು ಗಂಟೆಗಳಲ್ಲಿ ಮೂರು ವಿಭಿನ್ನ ಸ್ಥಳಗಳಲ್ಲಿ ಕೊಲೆಗಳು ನಡೆದಿವೆ. ಆರೋಪಿ ಅಫ್ಫಾನ್ ಪೊಲೀಸ್ ಠಾಣೆಯಲ್ಲಿ ಶರಣಾದ ನಂತರ ಘಟನೆಯ ವಿವರಿಸಿದ ನಂತರ ಇದು ಬೆಳಕಿಗೆ ಬಂದಿದೆ. ಆರೋಪಿಯು 13 ವರ್ಷದ ಸಹೋದರ ಅಹಸನ್, ಅಜ್ಜಿ ಸಲ್ಮಾ ಬೀವಿ, ಚಿಕ್ಕಪ್ಪ...