ಕಡಬ,ಖ್ಯಾತ ಉರಗ ತಜ್ಞ ವಾವಾ ಸುರೇಶ್ ಗೆ ಕಡಬ ಪಿಲ್ಯ ಪ್ಯಾಷನ್ ನಲ್ಲಿ ಸನ್ಮಾನ,


 


ಖ್ಯಾತ ಉರಗ ತಜ್ಞ ವಾವಾ ಸುರೇಶ್ ಗೆ ಕಡಬ ಪಿಲ್ಯ ಪ್ಯಾಷನ್ ನಲ್ಲಿ ಸನ್ಮಾನ,


ಕಡಬ: ಭಾರತದ ಪ್ರಖ್ಯಾತ ಉರಗ ತಜ್ಞ ವಾವಾ ಸುರೇಶ್ ಗೆ  ಕಡಬದ ಪಿಲ್ಯ ಪ್ಯಾಶನ್ ಹಾಗೂ ಪಿಲ್ಯ ಮ್ಯಾಚಿಂಗ್ ಸೆಂಟರ್ ವತಿಯಿಂದ ಸನ್ಮಾನ ಕಾರ್ಯಕ್ರಮ ಮಾರ್ಚ್ 5 ರಂದು ಸಂಸ್ಥೆಯಲ್ಲಿ ನಡೆಯಿತು.

   


    ಕಾರ್ಯಕ್ರಮದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಥೊಮಸ್ ಇಡಯಾಲ್, ಹಿರಿಯರಾದ ರಾಮ್ ಭಟ್, ಸಾದಿಕ್ ಝೂಬಿ ಗೋಲ್ಡ್, ಸುಮಾ ದಡ್ಡು, ಸಮದ್ ನೆಕ್ಕಿತ್ತಡ್ಕ, ಶರತ್ತ್ ಪೂಜಾರಿ, ತ್ವಲ್ಲತ್ ಮರ್ಧಾಳ, ಮೀನಾ ಕೋರಿಯಾರ್, ಅಸ್ಮಾ,   ರಶೀನಾ ಡಿ, ಹಾಗೂ ಇತರರು ಉಪಸ್ಥಿತಿಯಿದ್ದರು. ರಶೀದ್ ಪಿಲ್ಯ ಸ್ವಾಗತಿಸಿ ಫಾರೂಕ್ ಪಿಲ್ಯ ವಂದಿಸಿದರು.


ವರದಿ:-ರಿಯಾ ನೆಲ್ಯಾಡಿ

Comments

Popular posts from this blog

ಕೊಪ್ಪ, ಶಾಲೆಯ ಮಕ್ಕಳನ್ನ ಅಟೋ ಚಾಲಕರ ಸೀಟಿನಿಂದ ಇಳಿಸಿದ ಪಿ ಎಸ್ ಐ ಬಸವರಾಜ್, ಚಾಲಕರಿಗೆ ಎಚ್ಚರಿಕೆ

250ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್‌ನಲ್ಲಿ ಪತನ,!