ಕೊಪ್ಪ:-  ತಾಲೂಕಿನ ಹರಂದೂರು ಗ್ರಾಮದ ಸಣ್ಣಕೆರೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿಗೆ ಹೊಸದಾಗಿ ದಾಖಲಾತಿಯಾದ ಮಕ್ಕಳಿಗೆ, ಬೆಂಗಳೂರಿನಲ್ಲಿ ವಾಸವಿರುವ ಗುರುರಾಜ್ ಎಂಬುವವರು  ತಲಾ ಮೂರು ಜೊತೆ ಸಮವಸ್ತ್ರ ಕೊಟ್ಟು ಮಾನವೀಯತೆ ಮೆರೆದಿದ್ದಾರೆ,


ಫಾಝಿಲ್ ರಹ್ಮಮಾನ್,ಸಣ್ಣಕೆರೆ ಶಾಲೆಯ ವಿದ್ಯಾರ್ಥಿ,ವಿಡಿಯೋ ನೋಡಲು ಇಲ್ಲಿ ಒತ್ತಿ,

 ಗುರುರಾಜ್ ರವರಿಗೆ ಸಣ್ಣಕೇರೆ ಶಾಲೆಯ   ಎಸ್ ಡಿ ಎಂ ಸಿ. ಅಧ್ಯಕ್ಷರು ಹಾಗು   ಸದ್ಯಸ್ಯರು ಶಾಲೆಯ ಶಿಕ್ಷಕರು ಗ್ರಾಮಸ್ಥರು. ಹಾಗೂ ಮಕ್ಕಳ ಪೋಷಕರು. ಅಭಿನಂದಿಸಿ ಧನ್ಯವಾದ ಸಲ್ಲಿಸಿದರು.


ವರದಿ:- ಮಜೀದ್ ಸಣ್ಣಕೆರೆ

Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?